ಅಲ್ಲಾಹು ಅನುಗ್ರಹಿಸಿದವರ ಮಾರ್ಗ
ವಿಷಯ ಮಾಹಿತಿ
ಶೀರ್ಷಿಕೆ: ಅಲ್ಲಾಹು ಅನುಗ್ರಹಿಸಿದವರ ಮಾರ್ಗ
ಭಾಷೆ : ಕನ್ನಡ
ಉಪನ್ಯಾಸಕ : ಅಬ್ದುಲ್ ಮಜೀದ್. ಎಸ್. ಎಂ
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಸಂಕ್ಷಿಪ್ತ ವಿವರಣೆ: ಅಲ್ಲಾಹನಿಂದ ಲಭಿಸಿದ ಅನುಗ್ರಹಗಳಿಗೆ ಮನುಷ್ಯನು ಕೃತಜ್ಞತೆ ಸಲ್ಲಿಸಬೇಕು. ಅಲ್ಲಾಹನ ಕೋಪಕ್ಕೆ ಪಾತ್ರರಾದವರು ಮತ್ತು ದಾರಿ ತಪ್ಪಿದವರ ಮಾರ್ಗ ಯಾವುದು? ಅವನು ಅನುಗ್ರಹಿಸಿದವರು ಯಾರು? ನಾವು ಯಾರನ್ನು ಅನುಸರಿಸಿ ಶಾಶ್ವತ ಮೋಕ್ಷವನ್ನು ಪಡೆಯ ಬೇಕು?
ಪ್ರಾರ್ಥನೆ ಮತ್ತು ಆರಾಧನೆಗಳನ್ನೂ ನಾವು ಅಲ್ಲಾಹನೊಡನೆ ಮಾತ್ರ ಮಾಡ ಬೇಕಾಗಿರುವದು ಏಕೆ?
ಮುಂತಾದ ಹಲವಾರು ಉಪದೇಶಗಳ ಭಾಷಣ
ಪ್ರಾರ್ಥನೆ ಮತ್ತು ಆರಾಧನೆಗಳನ್ನೂ ನಾವು ಅಲ್ಲಾಹನೊಡನೆ ಮಾತ್ರ ಮಾಡ ಬೇಕಾಗಿರುವದು ಏಕೆ?
ಮುಂತಾದ ಹಲವಾರು ಉಪದೇಶಗಳ ಭಾಷಣ
ಸೇರ್ಪಡೆಗೊಂಡ ದಿನಾಂಕ : 2013-09-28
ಸಂಕ್ಷಿಪ್ತ ಕೊಂಡಿ: http://IslamHouse.com/441734
ಈ ಶೀರ್ಷಿಕೆಯು ವಿಷಯಾಧಾರಿತವಾಗಿ ಈ ಕೆಳಗಿನ ವರ್ಗೀಕರಣದ ಪ್ರಕಾರ ವರ್ಗೀಕರಿಸಲ್ಪಟ್ಟಿದೆ.
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್